ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಘಟನೆ ಖಂಡಿಸಿ ಪಕ್ಷ ತೊರೆದ ಬಿಜೆಪಿ ನಾಯಕ
ಮಧ್ಯಪ್ರದೇಶ; ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಕಳೆದ ವಾರ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಈ ವಿಚಾರವಾಗಿ ಭಾನುವಾರ ಸ್ಥಳೀಯ ಶಾಸಕರ ವಿರುದ್ಧ ಬಿಜೆಪಿಯ ಸಿದ್ಧಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕ್ ಕೋಲ್ ವಾಗ್ದಾಳಿ ನಡೆಸಿದ್ದರು. ಈ ಘಟನೆಯನ್ನು ಖಂಡಿಸಿ ವಿವೇಕ್ ಕೋಲ್ ಅವರು ಪಕ್ಷವನ್ನು ತೊರೆದಿದ್ದಾರೆ. ಬುಡಕಟ್ಟು ಯುವಕನೊಬ್ಬನ ಮೇಲೆ ಪ್ರವೇಶ ಶುಕ್ಲಾ ಎಂಬ ಬಿಜೆಪಿ ಮುಖಂಡ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುವ […]