# Tags

ಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿಗಾಗಿ ತೆಲಂಗಾಣ ಸರ್ಕಾರವು ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಮತ್ತು ಛತ್ತೀಸ​ಗಢ ​ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ 10 ಕೆ.ಜಿ ಅಕ್ಕಿ ನೀಡಲು 2 ಲಕ್ಷದ 29 ಸಾವಿರ ಮೆಟ್ರಿಕ್​ ಟನ್ ಅಕ್ಕಿ ಬೇಕು. ಪಂಜಾಬ್​ ಸರ್ಕಾರವೂ ನವೆಂಬರ್​ ತಿಂಗಳಿನಿಂದ ಅಕ್ಕಿ ಕೊಡುವುದಾಗಿ ತಿಳಿಸಿದೆ ಎಂದರು. ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ […]