# Tags

ಜನ್ಮಭೂಮಿಯಲ್ಲೇ ಶ್ರೀರಾಮನ ಪ್ರತಿಷ್ಠೆ ; ರಾಮಭಕ್ತರ ಕನಸು ನನಸು (Sri Ram’s Prestige in his birth place: The dream of Rama divotees come true)

ಜನ್ಮಭೂಮಿಯಲ್ಲೇ ಶ್ರೀರಾಮನ ಪ್ರತಿಷ್ಠೆ ; ರಾಮಭಕ್ತರ ಕನಸು ನನಸು   ಅಯೋಧ್ಯೆ : ಜಗತ್ತಿನಾದ್ಯಂತ ಕೋಟ್ಯಾಂತರ ಭಕ್ತರ ನಿರೀಕ್ಷೆಯಂತೆ ಅಯೋಧ್ಯೆಯಲ್ಲಿ ಇಂದು ಪ್ರಾಣಪ್ರತಿಷ್ಠೆ ನೆರವೇರಿತು.   ಪ್ರಧಾನಿ ನರೇಂದ್ರ ಮೋದಿ (PM Narendra Modi), ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ (RSS Supreme Mohan Bhagavath), ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (UP CM Yogi Adithyanat) ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯ ವಿಧಿಬದ್ಧವಾಗಿ ಸಂಪನ್ನಗೊಂಡಿತು.   12 ಗಂಟೆಗೆ ಸರಿಯಾಗಿ ಹೂವಿನ ಗುಚ್ಛವನ್ನು ಹಿಡಿದು ಮಂದಿರ […]