# Tags

 ಎರ್ಮಾಳು ಕುದ್ರೋಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ (Yermal Kudrottu Sri brahma Baidarkarla Garadi Pratibha puraskara, Honor for achivers)

ಎರ್ಮಾಳು ಕುದ್ರೋಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ (Yermal) ಎರ್ಮಾಳು ; ಎರ್ಮಾಳು ಕುದ್ರೋಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ವತಿಯಿಂದ ಭಾನುವಾರ ಗರಡಿ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನೆರವೇರಿತು.  ಈ ಸಂದರ್ಭ 15 ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು ಹಾಗೂ ಸಾಧಕರಿಗೆ ಸನ್ಮಾನ ನೆರವೇರಿತು.  ಈ ಸಂದರ್ಭ ಎರ್ಮಾಳು ಕುದ್ರೋಟ್ಟು ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಸುಖೇಶ್ ಪೂಜಾರಿ, ಉಪಾಧ್ಯಕ್ಷ ವಸಂತ ಪೂಜಾರಿ, ಕಾರ್ಯದರ್ಶಿ […]