ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳ ರಕ್ಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ
ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ನೇತೃತ್ವದಲ್ಲಿ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿಯಾಗಿ ತಮ್ಮ ಸಮುದಾಯಗಳ ಸಮಸ್ಯೆಗಳನ್ನು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಬೆಂಗಳೂರು: ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು. ಗೃಹಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ […]