# Tags

ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ಸರಕಾರಿ ಸೇವೆಯತ್ತ ಆಸಕ್ತಿ ವಹಿಸಿ – ಉಡುಪಿ ಬಿಷಪ್ ಜೆರಾಲ್ಡ್ ಲೋಬೊ

ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ಸರಕಾರಿ ಸೇವೆಯತ್ತ ಆಸಕ್ತಿ ವಹಿಸಿ – ಉಡುಪಿ ಬಿಷಪ್ ಜೆರಾಲ್ಡ್ ಲೋಬೊ ಉಡುಪಿ: ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ ಮುಂದಿನ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಭಾನುವಾರ ಅಂಬಾಗಿಲಿನಲ್ಲಿರುವ ಧರ್ಮಪ್ರಾಂತ್ಯದ ಪಾಲನಾ ಕೇಂದ್ರ ಅನುಗ್ರಹದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ […]

ಬಂಟವಾಳ ಬಂಟರ ಸಂಘದಿಂದ 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ

ಬಂಟವಾಳ ಬಂಟರ ಸಂಘದಿಂದ 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ   ಬಂಟ್ವಾಳ: ಬಂಟರ ಸಂಘ ಬಂಟವಾಳ ಮತ್ತು ಮುಂಬೈಯ ಆಲ್ ಕಾರ್ಗೋಲಾಜೆಸ್ಟಿಕ್ಸ್ ಸಂಸ್ಥೆಯ ಅಧ್ಯಕ್ಷ ಶಶಿಕರಣ್ ಶೆಟ್ಟಿ ಅವರ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿ  4 ನೇ ವರ್ಷದ ಬಂಟ್ವಾಳ  ತಾಲೂಕಿನ ಸರ್ವ ಸಮಾಜದ ಸುಮಾರು 1,750 ವಿದ್ಯಾರ್ಥಿಗಳಿಗೆ  52 ಲಕ್ಷ ರೂ.ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ರವಿವಾರ ಬ್ರಹ್ಮರಕೊಟ್ಲವಿನಲ್ಲಿರುವ ಬಂಟವಾಳ ಬಂಟರ […]

ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯಿಂದ ಪ್ರತಿಭಾ ಪುರಸ್ಕಾರ

ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯಿಂದ ಪ್ರತಿಭಾ ಪುರಸ್ಕಾರ ಮಂಗಳೂರು: ಜೀವನ ಎಂಬ ದೋಣಿಗೆ ಸೂಕ್ತ ದಿಗ್ಸೂಚಿಯ ಅಗತ್ಯತೆ ಇದ್ದು, ಇತರರ ಸಲಹೆ ಸೂಚನೆ ಪಡೆದು ವಿದ್ಯಾರ್ಜನೆ ಗಳಿಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಹೈದರಾಬಾದ್ ಬಂಟರ ಸಂಘದ ಮಾಜಿ ಅಧ್ಯಕ್ಷ ರತ್ನಾಕರ ರೈ ಅವರು ಹೇಳಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ  ಎಸ್ ಎಸ್ ಎಲ್ ಸಿ ಹಾಗೂ […]

ಮೀಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ವೈದ್ಯಕೀಯ ಚಿಕಿತ್ಸಾ ವೆಚ್ಚ ವಿತರಣೆ

ಮೀಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ವೈದ್ಯಕೀಯ ಚಿಕಿತ್ಸಾ ವೆಚ್ಚ ವಿತರಣೆ ಕಾಪು : ಜಮೀಯತುಲ್ ಫಲಾಹ್ ಸಂಸ್ಥೆಯ ವತಿಯಿಂದ ಕಾಪುವಿನ ಕಛೇರಿಯಲ್ಲಿ ಕಾಪು ತಾಲೂಕಿನ ಪ್ರಥಮ ಪಿ. ಯು. ಸಿ. ಯಲ್ಲಿ ಅಧ್ಯಯನ ಮಾಡುವ, ಝಕಾತ್ ಹಣ ಪಡೆಯಲು ಅರ್ಹರಾಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಒಂದು ಲಕ್ಷದ ಐವತ್ತು ಸಾವಿರ ರೂಪಾಯಿ ಗಳನ್ನು  ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಐವತ್ತು ಸಾವಿರ ರೂಪಾಯಿಗಳ ವೈದ್ಯಕೀಯ ನೆರವು ನೀಡಲಾಯಿತು.   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಲ್ […]

ಪಡುಬಿದ್ರಿ ಯುವವಾಹಿನಿ ‌ಘಟಕದ ಕುಟುಂಬ ‌ಕಲರವ – 2023 ಸಂಪನ್ನ

ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ ಕುಟುಂಬದ ಸದಸ್ಯರಿಗಾಗಿ ನಡೆದ ಕುಟುಂಬ ಕಲರವ – 2023   ಪಡುಬಿದ್ರಿ ಸುಜ್ಲಾನ್ ಕಾಲೋನಿಯ ಸಭಾಗೃಹದಲ್ಲಿ ಜರಗಿತು.  ಮುಖ್ಯ ಅತಿಥಿಯಾಗಿ ‌ಆಗಮಿಸಿದ ಪಡುಬಿದ್ರಿ ಕೆನರಾ ಬ್ಯಾಂಕ್ ಪ್ರಬಂಧಕಿ ಸೌಮ್ಯ ನಿತೇಶ್ ಮಾತನಾಡಿ, ಯುವವಾಹಿನಿ ಸದಸ್ಯರ ನಡುವಿನ ಬಾಂಧವ್ಯ ಗಟ್ಟಿಯಾಗಲು ಕುಟುಂಬ ಕಲರವದಂತಹ ಕಾರ್ಯಗಳು ಅನಿವಾರ್ಯ. ಹಿರಿಯರ ಜೊತೆ ಕಿರಿಯರು ಸೇರಿದಾಗ ಸಂಸ್ಥೆಯ ಭವಿಷ್ಯಕ್ಕೆ ಅದು ಭದ್ರಬುನಾದಿ. ಯುವವಾಹಿನಿ ಪಡುಬಿದ್ರಿ ಘಟಕದಿಂದ ಇನ್ನಷ್ಟು ಕಾರ್ಯಗಳು ನಡೆಯಲಿ ಎಂದರು.  ಈ ಸಂದರ್ಭ ಎಸ್ಸೆಸ್ಸೆಲ್ಸಿ ಮತ್ತು […]

ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ  

 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಇಂದು ದಿನಾಂಕ 12-06-2023 ರಂದು ಹಿಂದೂ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಗೌರವಾರ್ಪಣೆ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.  ಕಾರ್ಯಕ್ರಮದಲ್ಲಿ 2022-23 ಸಾಲಿನ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಶಿ ಎಸ್ ಶೆಟ್ಟಿ (594/600), ಮಂಜುಳಾ ಕಾಮತ್ (573/600) […]

ವಿದ್ಯಾರ್ಥಿಗಳ ಸಾಧನೆಯೇ ದಾನಿಗಳಿಗೆ ಪ್ರೇರಣೆ: ಡಾ. ಅಶೋಕ್ ಕಾಮತ್

 ವಿದ್ಯಾರ್ಥಿಗಳು ಮಾಡುವ ಗರಿಷ್ಠ ಮಟ್ಟದ ಶೈಕ್ಷಣಿಕ ಸಾಧನೆಗಳಿಂದ ದಾನಿಗಳು ಹೆಚ್ಚು ಹೆಚ್ಚು ಪ್ರೇರಣೆ ಹೊಂದಿ ಅವರ  ಶೈಕ್ಷಣಿಕ ಅವಶ್ಯಕತೆ ಗಳಿಗೆ ಸ್ಪಂದನ ನೀಡುವರು  ಎಂದು ಶಿಕ್ಷಣ ತಜ್ಞ, ಡಯಟ್ ಉಪ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಅಭಿಪ್ರಾಯಪಟ್ಟರು. ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಿಗೆ ಒನ್ ಗುಡ್ ಸ್ಟೆಪ್, ಬೆಂಗಳೂರು ಇವರು ಕೊಡ ಮಾಡಿಸಿದ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದ ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಿ ಮಾತನಾಡುತ್ತಿದ್ದರು. ದಾನಿ […]