# Tags

ಹಿಂದುತ್ವದ ಮೇಲಾಗುವ ಅಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸೋಣ : ದಿನೇಶ್ ಶೆಟ್ಟಿ (Dinesh Shetty) “ಶಾಂತಶ್ರೀ” ಪ್ರಶಸ್ತಿ ಪ್ರಧಾನ

ಹಿಂದುತ್ವದ ಮೇಲಾಗುವ ಅಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸೋಣ : ದಿನೇಶ್ ಶೆಟ್ಟಿ “ಶಾಂತಶ್ರೀ ” ಪ್ರಶಸ್ತಿ ಪ್ರಧಾನ (Bantwla) ಬಂಟ್ವಾಳ: ನಮ್ಮೊಳಗಿನ ಬಿಕ್ಕಟ್ಟುಗಳನ್ನು ಬಿಟ್ಟು, ಜಾತಿವಾದವನ್ನು ಕುಟುಂಬಕ್ಕೆ ಸೀಮಿತವಾಗಿರಿಸಿ ಭವ್ಯ ಭಾರತದಲ್ಲಿ ಹಿಂದುಗಳಾಗಿ ನಮ್ಮ ಹಿಂದುತ್ವದ ಧಾರ್ಮಿಕತೆಯ ನಂಬಿಕೆ ಮೇಲೆ ನಡೆಯುವ ಅಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸಿಕೊಳ್ಳೋಣ ಎಂದು ಪ್ರಸಿದ್ಧ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಅವರು ಹೇಳಿದ್ದಾರೆ.ಬಂಟ್ವಾಳ ತಾಲೂಕಿನ  ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಇದರ ವತಿಯಿಂದ ಕಲ್ಲಡ್ಕ […]