# Tags

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ನಾಳೆ ರಾಜ್ಯಪಾಲರಿಗೆ ಮನವಿ : ಬಸವರಾಜ ಬೊಮ್ಮಾಯಿ

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ನಾಳೆ ರಾಜ್ಯಪಾಲರಿಗೆ ಮನವಿ : ಬಸವರಾಜ ಬೊಮ್ಮಾಯಿ ಬೆಂಗಳೂರು: ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ನಾಳೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳನ್ನು ಅಮಾನವೀಯ ರೀತಿಯಲ್ಲಿ ‌ಕೊಲೆ ಮಾಡಿದ್ದು, ಇಷ್ಡೆಲ್ಲ ನಡೆದರೂ ಕೂಡ ರಾಜ್ಯ […]

2024ರ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಆಡಳಿತದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

  2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಿಜೆಪಿಯ ಹಿಂದಿನ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳು ಮತ್ತು ಅಕ್ರಮಗಳ ಬಗ್ಗೆ ತಮ್ಮ ಸರ್ಕಾರ ತನಿಖೆ ನಡೆಸಲಿದೆ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಮೂಲಗಳ ಪ್ರಕಾರ, ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಕುರಿತು ಸರ್ಕಾರ ಯೋಜಿಸುತ್ತಿದೆ. ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನ ಐದು ಭರವಸೆಗಳ ಅನುಷ್ಠಾನದಿಂದ ಬೊಕ್ಕಸಕ್ಕೆ ವರ್ಷಕ್ಕೆ 59 […]

ಒಡಿಶಾದ ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿದ್ದರಾಮಯ್ಯ ಸೂಚನೆ

ಒಡಿಶಾದ ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿದ್ದರಾಮಯ್ಯ ಸೂಚನೆ ಬೆಂಗಳೂರು: ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತ ಹಿನ್ನೆಲೆಯಲ್ಲಿ ಇಂದು ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಿದ್ದು, ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತದ ಕಾರಣ ಆ […]

ಸಿದ್ದರಾಮಯ್ಯ ಸರಕಾರದಲ್ಲಿ ಸಂಭಾವ್ಯ ಉಸ್ತುವಾರಿ ಸಚಿವರು

ಸಿದ್ದರಾಮಯ್ಯ ಸರಕಾರದಲ್ಲಿ ಸಂಭಾವ್ಯ ಉಸ್ತುವಾರಿ ಸಚಿವರು ಬೆಂಗಳೂರು; ನೂತನ ಸರಕಾರ ಬಂದ ಬಳಿಕ ಆಡಳಿತ ಯಂತ್ರ ಚುರುಕುಗೊಳಿಸಿದ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಸಚಿವರ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಉಸ್ತುವಾರಿ ಸಚಿವರಾಗಿ ಸಚಿವ ಕೆ.ಜೆ.ಜಾರ್ಜ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಉಸ್ತುವಾರಿ ಸಚಿವರಾಗಿ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ನೇಮಕ ಮಾಡಲಾಗಿದೆ‌ ಎನ್ನುವುದು ಪ್ರಾಥಮಿಕ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ‌. ಯಾವ ಜಿಲ್ಲೆಗೆ ಯಾರು ಉಸ್ತುವಾರಿ ಸಚಿವರು? ಬೆಂಗಳೂರು ನಗರ ಕೆ ಜೆ ಜಾರ್ಜ್ ಬೆಂಗಳೂರು […]