# Tags

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ (Udupi : Tribute meeting for veteran journalist jayakara Suvarna)

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ (Udupi) ಉಡುಪಿ, ಆ.10: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು.  ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಜಯಕರ ಸುವರ್ನರವರು […]

ಎಸ್‌ಕೆಪಿಎ ಕಾಪು ವಲಯದ 33ನೇ ವಾರ್ಷಿಕ ಮಹಾಸಭೆ (33rd Annual General Meeting of SKPA Kaup Zone)

 ಎಸ್‌ಕೆಪಿಎ ಕಾಪು ವಲಯದ 33ನೇ ವಾರ್ಷಿಕ ಮಹಾಸಭೆ (Kaup) ಕಾಪು :  ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಘಟನೆ ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಕಾಪು ವಲಯದ 33ನೇ ವಾರ್ಷಿಕ ಮಹಾಸಭೆ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನೆರವೇರಿತು.   ಎಸ್‌ಕೆಪಿಎ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಸಭೆಯನ್ನು ಉದ್ಘಾಟಿಸಿದರು. ಕಾಪು ವಲಯದ ಅಧ್ಯಕ್ಷ ಸಚಿನ್ ಉಚ್ಚಿಲ ಸಭೆಯ ಅಧ್ಯಕ್ಷತೆ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ,  ಜಿಲ್ಲಾ […]

ಛಾಯಾಗ್ರಾಹಕ ಜಿನೇಶ್ ಪ್ರಸಾದ್ ಅವರಿಗೆ ಗೋಲ್ಡ್ ಆಫ್ ಗೋಲ್ಡನ್ ಮೆಡಲ್” ಪ್ರಶಸ್ತಿ(Gold of Golden medal award to Photographer Jinesh Prasad)

ಛಾಯಾಗ್ರಾಹಕ ಜಿನೇಶ್ ಪ್ರಸಾದ್ ಅವರಿಗೆ ಗೋಲ್ಡ್ ಆಫ್ ಗೋಲ್ಡನ್ ಮೆಡಲ್” ಪ್ರಶಸ್ತಿ  (Mangaluru) ಮಂಗಳೂರು:  ಸಿಂಗಾಪುರದಲ್ಲಿ ನಡೆದ ಏಷ್ಯನ್ ಫೋಟೋಗ್ರಾಫಿಕ್ ಯೂನಿಯನ್ ಹಾಗೂ ಗೋಲ್ಡನ್ ಪಿಕಾಕ್ ಅವಾರ್ಡ್ ಸಿಂಗಪುರ್ ಜಂಟಿ ಆಶ್ರಯದಲ್ಲಿ ನಡೆದ “ಗೋಲ್ಡ್ ಆಫ್ ಗೋಲ್ಡನ್ ಮೆಡಲ್” ಪ್ರಶಸ್ತಿಗೆ  ಜಿನೇಶ್ ಪ್ರಸಾದ್  ಮೂಡುಬಿದಿರೆ ಅವರು ಆಯ್ಕೆಯಾಗಿದ್ದಾರೆ.  ಈ ಪ್ರಶಸ್ತಿಗೆ ಆಯ್ಕೆ ಮಾಡುವ ಮೊದಲು ವಿಶ್ವದ ವಾರ್ಷಿಕ ಟಾಪ್ ಟೆನ್ ಛಾಯಾಚಿತ್ರಗಾರ ಮತ್ತು ಪ್ರದರ್ಶನಗಾರರಾಗಿ ಅರ್ಹತೆ ಹೊಂದಿರಬೇಕಾಗುತ್ತದೆ. ಜಿನೇಶ್ ಪ್ರಸಾದ್ ಅವರು ಸತತವಾಗಿ ಮೂರು ವರ್ಷಗಳಿಂದ ಟಾಪ್ […]

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ -ಉಡುಪಿ ಜಿಲ್ಲೆ ಇದರ ಕಾಪು ವಲಯದ ಪದ ಪ್ರಧಾನ ಸಮಾರಂಭ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ -ಉಡುಪಿ ಜಿಲ್ಲೆ ಇದರ ಕಾಪು ವಲಯದ ಪದ ಪ್ರಧಾನ ಸಮಾರಂಭ (SKPA KAUP Zone Taking over) ಕಾಪುವಿನ ಹೋಟೆಲ್ ಕೆ 1 ಹೋಟೇಲು ಸಭಾಭವನದಲ್ಲಿ ನಡೆದ ಪದಗ್ರಗಣ ಕಾರ್ಯಕ್ರಮ ̈ (kaup) ಕಾಪು : ಬೇರೆಯವರ ಮುಖದಲ್ಲಿ ನಗು ತರಿಸುವ ಛಾಯಾಗ್ರಾಹಕರ ಕಾರ್ಯ ದೇವರು ಮೆಚ್ಚುವಂತದ್ದು. ತಂತ್ರಜ್ಞಾನ ಬದಲಾವಣೆಗೆ ತಕ್ಕಂತೆ ಛಾಯಾಗ್ರಾಹಕರು ಇರಬೇಕಾಗಿದೆ ಎಂದು  ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ‌ಗುರ್ಮೆ (Kaup […]

ಎಸ್.ಕೆ.ಪಿ.ಎ ಕಾಪು ವಲಯದ ವತಿಯಿಂದ ಕಾಪುವಿನ ಗೋಶಾಲೆಯಲ್ಲಿ ಗೋ ಪೂಜೆ, ಹಿಂಡಿ ವಿತರಣೆ (SKPA Kaup gow pooje)

ಎಸ್.ಕೆ.ಪಿ.ಎ ಕಾಪು ವಲಯದ ವತಿಯಿಂದ ಕಾಪುವಿನ ಗೋಶಾಲೆಯಲ್ಲಿ ಗೋ ಪೂಜೆ, ಹಿಂಡಿ ವಿತರಣೆ ಕಾಪು: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಕಾಪು (South Kanara Photographers Association) ವಲಯದ ವತಿಯಿಂದ ದೀಪಾವಳಿ ಆಚರಣೆಯ ಪ್ರಯುಕ್ತ ಕಾಪು ಗೋ ಶಾಲೆ ಯಲ್ಲಿ ಗೋಪೂಜೆ ಮಾಡುವುದರ ಮೂಲಕ ಅರ್ಥಪೂರ್ಣ ದೀಪಾವಳಿ ಆಚರಿಸಿದರು. ಶ್ರೀ ಲಕ್ಷ್ಮಿ ಜನಾರ್ದನ ದೇವಳದ ಸಮೀಪದ ಗೋಶಾಲೆಗೆ ರವಿವಾರ ಎಸ್.ಕೆ.ಪಿ.ಎ ಸದಸ್ಯರು ತಮ್ಮ ಕುಟುಂಬ ಸದಸ್ಯರೊಂದಿಗೆ ಆಗಮಿಸಿ, ಗೋಶಾಲೆಯ ಗೋಪಾಲಕೃಷ್ಣ ಮೂರ್ತಿ ಗೆ ಪೂಜೆಯನ್ನು ಸಲ್ಲಿಸಿದರು. ಗೋವುಗಳಿಗೆ […]

(SKPA UDUPI -DK) ಎಸ್ಕೆಪಿಎ ಕಾಪು ಮತ್ತು ದಕ ಮೊಗವೀರ ಮಹಾಜನ ಸಂಘ (MOGAVEERA MAHAJANA SANGHA) ಇದರ ಅಯೋಜನೆಯಲ್ಲಿ ದಸರಾ ಪ್ರಯುಕ್ತ ಉಚ್ಚಿಲದಲ್ಲಿ ವಿಡಿಯೋ, ಫೊಟೋ ಸ್ಪರ್ಧೆಯ ಪೋಸ್ಟರ್‌ ಬಿಡುಗಡೆ

ಎಸ್ಕೆಪಿಎ ಕಾಪು ಮತ್ತು ದಕ ಮೊಗವೀರ ಮಹಾಜನ ಸಂಘ ಇದರ ಅಯೋಜನೆಯಲ್ಲಿ ದಸರಾ ಪ್ರಯುಕ್ತ ಉಚ್ಚಿಲದಲ್ಲಿ ವಿಡಿಯೋ, ಫೊಟೋ ಸ್ಪರ್ಧೆಯ ಪೋಸ್ಟರ್‌ ಬಿಡುಗಡೆ ಉಡುಪಿ\ ಉಚ್ಚಿಲ: (Udupi \ kaup)ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್   ಕಾಪು ವಲಯ ಮತ್ತು ಮೊಗವೀರ ಮಹಾಜನ ಸಂಘ   ಉಚ್ಚಿಲ ಇದರ ಸಹಯೋಗದಲ್ಲಿ ಈ ಬಾರಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ದಸರಾ ೨೦೨೩ರ (uchila shree mahalaxmi temple dassara – 2023)ಸಂದರ್ಭ “ಉಚ್ಚಿಲ ದಸರಾ ವೈಭವ” ಫೋಟೋಗ್ರಾಫಿ ಮತ್ತು ವಿಡಿಯೋ […]

ಎಸ್‌ಕೆಪಿಎ ಕಾಪು ವಲಯದ ಮಹಾ ಸಭೆ, ಅಭಿನಂದನೆ

ಎಸ್‌ಕೆಪಿಎ ಕಾಪು ವಲಯದ ಮಹಾ ಸಭೆ, ಅಭಿನಂದನೆ ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಕಾಪು ವಲಯದ 2022 – 23ನೇ ಸಾಲಿನ 32ನೇ ವಾರ್ಷಿಕ ಮಹಾಸಭೆ   ಶನಿವಾರ ಸಂಜೆ ಕಾಪುವಿನ ಹೋಟೆಲ್ K1  ಸಭಾಭವನದಲ್ಲಿ ಜರಗಿತು. ಸಭೆಯನ್ನು ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಶನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ ಉದ್ಘಾಟಿಸಿದರು. ಸಮ್ಮಾನ : ಸೌತ್ ಕೆನರಾ ಫೋಟೋಗ್ರಾಫಸ್೯ […]