ಸಂಘ, ಸಂಸ್ಥೆಗಳು
ಕರಂದಾಡಿ ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾ ಸಭೆ ಸಂಪನ್ನ (The annual general meeting of Karandadi Sri Brahmalingeshwara Bhajana Mandali was concluded)
ಕರಂದಾಡಿ ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾ ಸಭೆ ಸಂಪನ್ನ ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ, ಮಹಿಳಾ ಮಂಡಳಿ ಅಧ್ಯಕ್ಷರಾಗಿ ಪ್ರಮೀಳಾ ಶರತ್ ಶೆಟ್ಟಿಗಾರ್ ಆಯ್ಕೆ (Kaup) ಕಾಪು: ಕರಂದಾಡಿ ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾ ಸಭೆ ಬ್ರಹ್ಮಲಿಂಗೇಶ್ವರ ದೇಗುಲದ ಆವರಣದಲ್ಲಿ ಸಂಪನ್ನ ಗೊಂಡಿತು. ಮಹಾಸಭೆಯಲ್ಲಿ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಹಾಗೂ ಮಹಿಳಾ ಮಂಡಳಿಯ ಅಧ್ಯಕ್ಷ ಸಹಿತ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಭಜನಾ ಮಂಡಳಿ ಹಾಗೂ ಮಹಿಳಾ ಮಂಡಳಿಯ ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ, ಉಪಾಧ್ಯಕ್ಷರಾಗಿ […]

