Tag: smvitm deen dr sudarshan rao

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ (Kargil Vijay Diwas Celebrated at SMVITM)

  ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಶೈಕ್ಷಣಿಕ ಡೀನ್ ಡಾ. ಸುದರ್ಶನ್ ರಾವ್     (Bantakal)  ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಎನ್ ಸಿ ಸಿ ಘಟಕವು ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತೀಯ ಸಶಸ್ತ್ರ  ಪಡೆಗಳು ತೋರಿದ ಧೈರ್ಯ ಮತ್ತು ತ್ಯಾಗವನ್ನು ಗೌರವಿಸುವ ಸಲುವಾಗಿ “ಕಾರ್ಗಿಲ್ ವಿಜಯ ದಿವಸ”ವನ್ನು ದೇಶ ಭಕ್ತಿಯಿಂದ ಆಚರಿಸಲಾಯಿತು.   ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಮಾಜಿ  […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಮೂರು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ (Three-Day Faculty Development Programme at SMVITM)

 ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಮೂರು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ ಕಾರ್ಯಾಗಾರ ಉದ್ಘಾಟಿಸಿದ ಕಾರ್ಯನಿರ್ವಾಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್ ಐತಾಳ್  (Bantakal) ಬಂಟಕಲ್:‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಘಟಕದ ವತಿಯಿಂದ “ಭವಿಷ್ಯದ ಶಿಕ್ಷಣಕ್ಕಾಗಿ ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಾಂಸ್ಥಿಕ ಪರಿವರ್ತನೆಗಾಗಿ ಅಧ್ಯಾಪಕರ ಸಬಲೀಕರಣ” ಎಂಬ ವಿಷಯದಕುರಿತು ಮೂರು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರವನ್ನು ಜುಲೈ 27-29 ರ ವರೆಗೆ ಆಯೋಜಿಸಲಾಯಿತು.   ಕಾರ್ಯಾಗಾರವನ್ನು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ   ಕೆಎಸ್‌ ಸಿಎಸ್‌ ಟಿಯಿಂದ ಯೋಜನಾ ಪ್ರಶಸ್ತಿ (SMVITM Students Win KSCST Best Project Award)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ   ಕೆಎಸ್‌ ಸಿಎಸ್‌ ಟಿಯಿಂದ ಯೋಜನಾ ಪ್ರಶಸ್ತಿ  ಶಿಕ್ಷಣ ಸಮೂಹ ಸಂಸ್ಥೆಗಳ  ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಪ್ರಾಂಶುಪಾಲರಿಂದ ಅಭಿನಂದನೆ (Bantkal) ಬಂಟಕಲ್  : ಶ್ರೀ ಮಧ್ವ ವಾದಿರಾಜ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ಬಿ ಜಿ ಎಸ್ ಮಹಾ ವಿದ್ಯಾಲಯ, ಮಂಡ್ಯ ಇಲ್ಲಿ ಜರಗಿದ 48ನೇ ವಿದ್ಯಾರ್ಥಿ ಯೋಜನಾ ಕಾರ್ಯಕ್ರಮದ ಅಂಗವಾಗಿ ನಡೆದ ಪೋಸ್ಟರ್ ಪ್ರದರ್ಶನ ಮತ್ತು ಯೋಜನಾ ಪ್ರದರ್ಶನ ಸ್ಪರ್ಧೆಯಲ್ಲಿ […]

ಶಾಲಾ ಕಾಲೇಜು

ಇಂಜಿನಿಯರಿಂಗ್ ವಿಭಾಗಗಳಲ್ಲಿ ಕೃತಕ ಬುದ್ಧಿಮತ್ತೆ : ಭವಿಷ್ಯದ ಇಂಜಿನಿಯರ್‌ಗಳಿಗೆ ಅತ್ಯಾವಶ್ಯಕ ಕೌಶಲ್ಯ (Artificial Intelligence in Engineering: A must-have skill for future engineers)

  ಇಂಜಿನಿಯರಿಂಗ್ ವಿಭಾಗಗಳಲ್ಲಿ ಕೃತಕ ಬುದ್ಧಿಮತ್ತೆ : ಭವಿಷ್ಯದ ಇಂಜಿನಿಯರ್‌ಗಳಿಗೆ ಅತ್ಯಾವಶ್ಯಕ ಕೌಶಲ್ಯ   ಬಂಟಕಲ್ ತಾಂತ್ರಿಕ ಕಾಲೇಜು ಡೀನ್‌, ಡಾ. ಸುದರ್ಶನ ರಾವ್ ಕೆ. ರವರ ವಿಶೇಷ ಲೇಖನ  (Udupi) ಉಡುಪಿ: “ಮುಂದಿನ ದಿನಗಳಲ್ಲಿ AI ತಿಳಿದಿರುವ ಇಂಜಿನಿಯರ್‌ಗಳು ಮಾತ್ರವಲ್ಲ, AI ಯನ್ನು ಸಮರ್ಥವಾಗಿ ಬಳಸುವ ಎಲ್ಲಾ ಇಂಜಿನಿಯರ್‌ಗಳು ಉದ್ಯಮ ಕ್ಷೇತ್ರವನ್ನು ಮುನ್ನಡೆಸಲಿದ್ದಾರೆ.”    ಕೇವಲ ಹತ್ತು ವರ್ಷಗಳ ಹಿಂದೆ ಕೃತಕ ಬುದ್ಧಿಮತ್ತೆ (AI) ಎಂಬುದು ಸಂಶೋಧನಾ ಪ್ರಯೋಗಾಲಯಗಳಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಇಂದು AI ಶಿಕ್ಷಣ, […]

eMedia Kannada  @2025. All Rights Reserved.