# Tags

ಗಣೇಶ ಚತುರ್ಥಿ ಸಂದರ್ಭ ಕೊಂಕಣ ರೈಲ್ವೇಯಿಂದ ಹೆಚ್ಚಿನ ರೈಲು

ಮಂಗಳೂರು: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮುಂಬೈ ಲೋಕಮಾನ್ಯ ತಿಲಕ್ ಮತ್ತು ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.  ರೈಲು ಸಂಖ್ಯೆ 01165 ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ವಿಶೇಷ ಸೇವೆಯು ಮುಂಬೈ ಲೋಕಮಾನ್ಯ ತಿಲಕ್‌ನಿಂದ ರಾತ್ರಿ 10.15 ಗಂಟೆಗೆ ಹೊರಡಲಿದೆ. ಮರುದಿನ ಸಂಜೆ 5.20 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. (8 ಸೇವೆಗಳು)  ಸೆ. 15, 16, 17, […]