# Tags

ಖೇಲೋ ಇಂಡಿಯಾ ಯೂತ್ ಗೇಮ್ಸ್ ನ ಅಥ್ಲೆಟಿಕ್ಸ್  ಕ್ರೀಡಾಕೂಟ: ಸ್ತುತಿ ಪಿ. ಶೆಟ್ಟಿಗೆ ರಜತ ಪದಕ (Stuthi P Shetty got silver medal in youth games athletics)

ಖೇಲೋ ಇಂಡಿಯಾ ಯೂತ್ ಗೇಮ್ಸ್ ನ ಅಥ್ಲೆಟಿಕ್ಸ್  ಕ್ರೀಡಾಕೂಟ: ಸ್ತುತಿ ಪಿ. ಶೆಟ್ಟಿಗೆ ರಜತ ಪದಕ (Udupi) ಉಡುಪಿ: ಇತ್ತೀಚೆಗೆ ಚೆನ್ನೈಯಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ನ ಅಥ್ಲೆಟಿಕ್ಸ್  ಕ್ರೀಡಾಕೂಟದಲ್ಲಿ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ (Vidyodaya PU College Udupi), ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ, ಸ್ತುತಿ ಪಿ ಶೆಟ್ಟಿ, ಕಿದಿಯೂರು ಇವರು  ಮಿಡ್ಲೇ ರಿಲೇಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಜತ ಪದಕ ಪಡೆದಿದ್ದಾರೆ.   ಪ್ರಸ್ತುತ ಇವರು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಖೇಲೋ […]

ಕೋಟದ ದಿನೇಶ್ ಗಾಣಿಗರಿಗೆ ಅಂತರ್‌ರಾಷ್ಟ್ರೀಯಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಮೂರು ಪದಕ

ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಮೂರು ಪದಕ (Dinesh Ganiga got 3 Medals at master athletics) ಕೋಟದ ದಿನೇಶ್ ಗಾಣಿಗರಿಗೆ ಅಂತರ್‌ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಮೂರು ಪದಕ   (Kota)ಕೋಟ: ಕೋಟದ ದಿನೇಶ್ ಗಾಣಿಗರವರು (Dinesh Ganiga) ಅಂತರ್‌ರಾಷ್ಟ್ರೀಯ  ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಮೂರು ಪದಕ ಮುಡಿಗೆರಿಸಿಕೊಂಡಿದ್ದಾರೆ. ಫೆ. 22 ರಿಂದ 25 ತನಕ ಥೈಲ್ಯಾಂಡ್‌ನ(Thailand) ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟಿçÃಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನದ ಪದಕ, ಹರ್ಡಲ್ಸ್‌ನಲ್ಲಿ […]

ರಾಷ್ಟ್ರೀಯ ಅಗ್ನಿಶಾಮಕ ದಳ ಕ್ರೀಡಾಕೂಟ: ಉಡುಪಿ ಕುರ್ಕಾಲಿನ ಆಶ್ವಿನ್ ಸನಿಲ್ ಗೆಚಿನ್ನ(National Fire Brigade games: Gold for Ashwin Sanil from Udupi, Kurkalu)

ರಾಷ್ಟ್ರೀಯ ಅಗ್ನಿಶಾಮಕ ದಳ ಕ್ರೀಡಾಕೂಟ : ಉಡುಪಿ ಕುರ್ಕಾಲಿನ ಆಶ್ವಿನ್ ಸನಿಲ್ ಗೆ ಚಿನ್ನ  (Gujarath)ಗುಜರಾತ್:‌ ಗುಜರಾತಿನ ಅಹ್ಮದಾ ಬಾದ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅಗ್ನಿಶಾಮಕ ದಳದ ಕ್ರೀಡಾಕೂಟದಲ್ಲಿ ಉಡುಪಿಯ ಅಶ್ವಿನ್ ಸನಿಲ್ ಚಿನ್ನದ ಪದಕ ಪಡೆದು ಉಡುಪಿಗೆ ಹೆಮ್ಮೆ ತಂದಿದ್ದಾರೆ.  ರಾಜ್ಯದ ಪರವಾಗಿ ಭಾಗವಹಿಸಿದ ಆಶ್ವಿನ್ ಸನಿಲ್, ನೂರು ಮೀಟರ್ ವಿಭಾಗದಲ್ಲಿ ಪ್ರಥಮ‌ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ತನ್ನದಾಗಿಸಿದ್ದಾರೆ.  ಮುಂದಿನ ಸೆಪ್ಟಂಬರ್ ತಿಂಗಳಿನಲ್ಲಿ ಡೆನ್ಮಾರ್ಕ್ ದೇಶದಲ್ಲಿ ನಡೆಯಲಿರುವ ಹದಿನೈದನೇ ಅಂತರಾಷ್ಟ್ರೀಯ ಮಟ್ಟದ […]

ಮಂಗಳೂರು ವಿಶ್ವವಿದ್ಯಾಲಯದ 102 ಕ್ರೀಡಾಪಟುಗಳ ಪೈಕಿ 82 ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು (Out of 102 athelets Mangaluru University, 82 Students areStudents of Alvas College)

ಮಂಗಳೂರು ವಿಶ್ವವಿದ್ಯಾಲಯದ ೧೦೨ ಕ್ರೀಡಾಪಟುಗಳ ಪೈಕಿ 82 ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು  ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್, ಖೋ ಖೋ: ಕ್ರೀಡಾಪಟುಗಳಿಗೆ ಜರ್ಸಿ ವಿತರಣೆ ಮೂಡಬಿದ್ರಿ: ಮಹಿಳೆಯರ ಹಾಗೂ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಹಾಗೂ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ ಖೋ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ 1022 ಕ್ರೀಡಾಪಟುಗಳಿಗೆ ಆಳ್ವಾಸ್ ಕಾಲೇಜಿನಲ್ಲಿ ಜರ್ಸಿ ವಿತರಿಸಲಾಯಿತು.  ಅಥ್ಲೆಟಿಕ್ಸ್‌ ನ 72ರ ಪೈಕಿ 59 ಹಾಗೂ ಖೋ ಖೋ 30ರ ಪೈಕಿ 23 […]

ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ (DK Home Guard Western zone level professional games inguration)

ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಶುಕ್ರವಾರ ಬೆಳಿಗ್ಗೆ ಡಿಎಆರ್ ಪೆರೇಡ್ ಮೈದಾನ ಪಾಂಡೇಶ್ವರ, ಮಂಗಳೂರು ಇಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಅಪರಾಧ ಮತ್ತುಸಂಚಾರ ಇದರ ಪೊಲೀಸ್ ಉಪ ಆಯುಕ್ತ ಶ್ರೀ ಬಿ.ಪಿ. ದಿನೇಶ್ ಕುಮಾರ್, ನೆರವೇರಿಸಿ ಪುರುಷ ಹಾಗೂ ಮಹಿಳಾ ಗೃಹರಕ್ಷಕರ ಓಟದ ಸ್ಪರ್ಧೆಗೆ ಚಾಲನೆಗೆ […]

ಸಿಂಹಳೀಯರ ಸದ್ದಡಗಿಸಿ 41 ರನ್ ಗಳ ಭರ್ಜರಿ ಜಯ ದಾಖಲಿಸಿದ ಟೀಂ ಇಂಡಿಯಾ ಮಿಂಚಿದ ಕುಲದೀಪ್ ಯಾದವ್, ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಸಿಂಹಳೀಯರ ಸದ್ದಡಗಿಸಿ 41 ರನ್ ಗಳ ಭರ್ಜರಿ ಜಯ ದಾಖಲಿಸಿದ ಟೀಂ ಇಂಡಿಯಾ ಮಿಂಚಿದ ಕುಲದೀಪ್ ಯಾದವ್, ಫೈನಲ್ ಗೆ ಲಗ್ಗೆ ಇಟ್ಟ ಭಾರತ ಕೊಲಂಬೊ: ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 41 ರನ್ ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ ಏಷ್ಯಾ ಕಪ್ ನಲ್ಲಿ ಫೈನಲ್ ಗೆ ಭಾರತ ಲಗ್ಗೆ ಇಟ್ಟಿದೆ. ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ಫೈನಲ್ ಗೆ ಸೆಣಸಾಟ ನಡೆಯಲಿದೆ. ರವೀಂದ್ರ ಜಡೇಜಾ ಹಾಗೂ ಜಸ್ಮಿತ್ ಬೂಮ್ರಾ […]

ಬಾಳ್ಕುದ್ರು : ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ಗ್ರಾಮೀಣ ಕ್ರೀಡಾಕೂಟ

ಬಾಳ್ಕುದ್ರು : ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ಗ್ರಾಮೀಣ ಕ್ರೀಡಾಕೂಟ  ಕೋಟ: ಸರ್ವೋದಯ ಯುವಕ ಮಂಡಲ ಮತ್ತು ಮಹಿಳಾ ಮಂಡಳದ ಜಂಟಿ ಆಶ್ರಯದಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ೨೦೨೩ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳ್ಕುದ್ರುವಿನಲ್ಲಿ ನಡೆಸಲಾಯಿತು. ಗ್ರಾಮೀಣ ಕ್ರೀಡಾಕೂಟ ೨೦೨೩ನ್ನು ಉದ್ಯಮಿ ಹೆಚ್. ರೆಹಮಾನ್ ಸಾಹೇಬ್ ಉದ್ಘಾಟಿಸಿ, ಕ್ರೀಡೆಯು ನಮ್ಮ ಅವಿಭಾಜ್ಯ ಅಂಗ. ಕ್ರೀಡೆಯಲ್ಲಿತಮ್ಮನ್ನು ತಾವು ತೊಡಗಿಸಿಕೊಂಡರೆ ಮುಂದೊಂದು ದಿನ ಉಜ್ವಲ ಭವಿಷ್ಯದ ಜೊತೆ ಸಾಧನೆಗಳ […]

ಖೋ ಖೋ ಕ್ರೀಡಾಧಿಕಾರಿಗಳ ಕಾರ್ಯಾಗಾರದಲ್ಲಿ ಲೋಕೇಶ್ವರ

‘ಖೋ ಖೋದಲ್ಲಿ ಅಮೂಲಾಗ್ರ ಬದಲಾವಣೆ’ ವಿದ್ಯಾಗಿರಿ: ‘ಏಕಾಗ್ರತೆಯಿಂದ ಆಟದಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಭಾರತೀಯ ಖೋ-ಖೋ ಒಕ್ಕೂಟದ ಉಪಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಖೋ -ಖೋ ಸಂಸ್ಥೆಯ ಅಧ್ಯಕ್ಷ ಲೋಕೇಶ್ವರ ಹೇಳಿದರು. ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು, ಕರ್ನಾಟಕ ರಾಜ್ಯ ಖೋ -ಖೋ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಖೋ- ಖೋ ಸಂಸ್ಥೆ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡ  ಖೋ -ಖೋ ಕ್ರೀಡಾಧಿಕಾರಿಗಳ   ಕಾರ್ಯಾಗಾರದ ಉದ್ಘಾಟನೆಯಲ್ಲಿ ಅವರು ಮಾತನಾಡಿದರು. ಖೋ -ಖೋ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ […]

ಟೆಸ್ಟ್ ಕ್ರಿಕೆಟ್’ಗೆ  ಡೇವಿಡ್ ವಾರ್ನರ್ ವಿದಾಯ

ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇಂದು (ಜೂನ್ 3, ಶನಿವಾರ) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಟೆಸ್ಟ್ ಚಾಂಪಿಯನ್ಶಿಪ್ 2023ಕ್ಕೂ 4 ದಿನ ಮೊದಲು ವಾರ್ನರ್ ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ ಸದ್ಯಕ್ಕೆ ಅವರು ನಿವೃತ್ತಿ ಪಡೆಯುತ್ತಿಲ್ಲ. ಆಸ್ಟ್ರೇಲಿಯಾದ ಬೇಸಿಗೆ ಕೊನೆಯಲ್ಲಿ ಅಂದರೆ ಮುಂಬರುವ ಜನವರಿಯಲ್ಲಿ ಪಾಕಿಸ್ತಾನ ಎದುರಿನ ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿ ಪಡೆಯುವುದಾಗಿ ಡೇವಿಡ್ ವಾರ್ನರ್ ತಿಳಿಸಿದ್ದಾರೆ