TRAINING
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ (Shree Kshetra Dharmasthala Village Development Yojana Shaurya Swayamsevak Training Worker)
ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ ಶೌರ್ಯ ವಿಪ್ಪತ್ತು ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಕಾಪುವಿನ ನಾರಾಯಣ ಗುರು ಸಭಾಭವನದಲ್ಲಿ ಎನ್ ಡಿ ಆರ್ ಎಫ್ ತಂಡದಿಂದ ತರಬೇತಿ (Kaup) ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ ಹೆಗ್ಗಡೆಯವರ ಶುಭಾಶಿರ್ವಾದದೊಂದಿಗೆ ಶೌರ್ಯ ವಿಪ್ಪತ್ತು ಸ್ವಯಂ ಸೇವಕರ […]

