# Tags

ಸಿಂಹಳೀಯರ ಸದ್ದಡಗಿಸಿ 41 ರನ್ ಗಳ ಭರ್ಜರಿ ಜಯ ದಾಖಲಿಸಿದ ಟೀಂ ಇಂಡಿಯಾ ಮಿಂಚಿದ ಕುಲದೀಪ್ ಯಾದವ್, ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಸಿಂಹಳೀಯರ ಸದ್ದಡಗಿಸಿ 41 ರನ್ ಗಳ ಭರ್ಜರಿ ಜಯ ದಾಖಲಿಸಿದ ಟೀಂ ಇಂಡಿಯಾ ಮಿಂಚಿದ ಕುಲದೀಪ್ ಯಾದವ್, ಫೈನಲ್ ಗೆ ಲಗ್ಗೆ ಇಟ್ಟ ಭಾರತ ಕೊಲಂಬೊ: ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 41 ರನ್ ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ ಏಷ್ಯಾ ಕಪ್ ನಲ್ಲಿ ಫೈನಲ್ ಗೆ ಭಾರತ ಲಗ್ಗೆ ಇಟ್ಟಿದೆ. ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ಫೈನಲ್ ಗೆ ಸೆಣಸಾಟ ನಡೆಯಲಿದೆ. ರವೀಂದ್ರ ಜಡೇಜಾ ಹಾಗೂ ಜಸ್ಮಿತ್ ಬೂಮ್ರಾ […]

ಶ್ರೀಲಂಕಾ ನೌಕಾ ಪಡೆಯಿಂದ 9 ಭಾರತೀಯ ಮೀನುಗಾರರ ಬಂಧನ

ಶ್ರೀಲಂಕಾ ನೌಕಾ ಪಡೆಯಿಂದ 9 ಭಾರತೀಯ ಮೀನುಗಾರರ ಬಂಧನ ನವದೆಹಲಿ, ಜು 25 : ಸಮುದ್ರದ ಗಡಿ ದಾಟಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೀನುಗಾರರು ಸೋಮವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದರು. ತಡರಾತ್ರಿ ಕಚ್ಚತೀವು ಮತ್ತು ನೆಡುಂತೀವು ನಡುವೆ ಬಂಧಿಸಲಾಗಿದೆ. ಹಾಗೂ ಎರಡು […]