# Tags

 ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು : ಉಡುಪಿ ಎಸ್.ಪಿ ಡಾ. ಅರುಣ್ ಕೆ. (Uniform should be respected : Udupi SP Dr Arunkumar)

ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು : ಉಡುಪಿ ಎಸ್.ಪಿ ಡಾ. ಅರುಣ್ ಕೆ. ಗೃಹ ರಕ್ಷಕರ ಮೂಲ ತರಬೇತಿ ಶಿಬಿರದ ಸಮಾರೋಪ (Udupi)ಉಡುಪಿ : ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ ರಕ್ಷಕ ಸೇರಿದಂತೆ ವಿವಿಧ ರಕ್ಷಣಾ ಇಲಾಖೆಯಲ್ಲಿನ ಸಿಬ್ಬಂದಿಗಳು ತಾವು ಧರಿಸುವ ಸಮವಸ್ತ್ರಗಳಿಗೆ ಸಮಾಜದಲ್ಲಿ ಗೌರವ ತರುವ ಬದ್ಧತೆಯನ್ನು ಇರಿಸಿಕೊಳ್ಳಬೇಕು ಎಂದು ಜಿಲ್ಲಾ ಎಸ್.ಪಿ ಡಾ. ಅರುಣ್ ಕೆ(Udupi SP Dr Arunkumar) ಹೇಳಿದರು.  ಇಲ್ಲಿನ ಜಿಲ್ಲಾ ಗೃಹ […]

ಉಡುಪಿ: ಸಶಸ್ತ್ರ ಮೀಸಲು ಪೊಲೀಸ್ ಪಡೆಯಿಂದ ಬೃಹತ್ ರಕ್ತದಾನ ಶಿಬಿರ (Massive Blood Donation drive by Armed Reserve Police Force))

ಉಡುಪಿ: ಸಶಸ್ತ್ರ ಮೀಸಲು ಪೊಲೀಸ್ ಪಡೆಯಿಂದ ಬೃಹತ್ ರಕ್ತದಾನ ಶಿಬಿರ  ಉಡುಪಿ: ಸಶಸ್ತ್ರ ಮೀಸಲು ಪೊಲೀಸ್ ಪಡೆ 1999ರ ತಂಡ  ಇವರ  ರಜತ ಸಂಭ್ರಮದ ಪ್ರಯುಕ್ತ, ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಡಿಎಆರ್ ಕೇಂದ್ರ ಕಛೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಯಿತು.   ರಕ್ತದಾನ ಶಿಬಿರವನ್ನು ಉಡುಪಿ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ (Udupi SP DR Arunkumar)ರವರು  ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರಗಳು ಹೆಚ್ಚು […]