# Tags

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಕುಟುಂಬ ಭೇಟಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಕುಟುಂಬ ಭೇಟಿ  ಗೃಹ ಸಚಿವ ಅಮಿತ್ ಷಾ ಹೆಸರಿನಲ್ಲಿ ಅನ್ನದಾಸೋಹಕ್ಕೆ ದೇಣಿಗೆ ಅರ್ಪಣೆ ಸುಬ್ರಹ್ಮಣ್ಯ: ವಿಶ್ವಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರ ಜಯ್‌ ಶಾ ಭೇಟಿ ನೀಡಿ  ಆಶ್ಲೇಷಬಲಿ ಸೇವೆ ಸಮರ್ಪಿಸಿದರು. ಮೊದಲಿಗೆ ಜಯ್ ಶಾ ಅವರು ಶ್ರೀ ದೇವಳದ ಒಳಗೆ ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು. ಬಳಿಕ ಆಶ್ಲೇಷ ಬಲಿ […]