# Tags

ಆ.1ರಂದು ಸುಳ್ಯದಲ್ಲಿ ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ  ಒತ್ತಾಯಿಸಿ  ವಾಹನ ಜಾಥಾ

ಆ.1ರಂದು ಸುಳ್ಯದಲ್ಲಿ ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ  ಒತ್ತಾಯಿಸಿ  ವಾಹನ ಜಾಥಾ   ಸರ್ಕಾರಕ್ಕೆ ಮನವಿ – ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು  ಸುಳ್ಯ : ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೆ ಒಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸುಳ್ಯ ಗೌಡ ಯುವ ಸೇವಾ ಸಂಘ ಒತ್ತಾಯಿಸಿದೆ.  ಆ.1ರಂದು ಸುಳ್ಯ ಪ್ರಮುಖ ರಸ್ತೆಯ ಮೂಲಕ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ […]