ಸುರತ್ಕಲ್ ಬಂಟರ ಸಂಘದಿಂದ ಮನೆ ನಿರ್ಮಾಣ, ಭೂಮಿಪೂಜೆ (Construction of houses by Surathkal Bantara Sangha, Bhoomi pooja)
ಸುರತ್ಕಲ್ ಬಂಟರ ಸಂಘದಿಂದ ಮನೆ ನಿರ್ಮಾಣ, ಭೂಮಿಪೂಜೆ ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ವಸತಿ ಯೋಜನೆಯಡಿ ಕಾಟಿಪಳ್ಳ – ಕೃಷ್ಣಾಪುರ ಗ್ರಾಮದ ನಿವಾಸಿ ಸೂರಜ್ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾಗುವ ಮನೆಗೆ ಭೂಮಿ ಪೂಜೆ ನೆರವೇರಿಸಲಾಯಿತು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ (Surathkal Bunts Association) ಮುಂಚೂರು ಭೂಮಿ ಪೂಜೆ ನೆರವೇರಿಸಿದರು. ಸುರತ್ಕಲ್ ಬಂಟರ ಸಂಘದಿಂದ ಈಗಾಗಲೇ ಐದಾರು ಮನೆಗಳನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕಟ್ಟಿಕೊಡಲಾಗಿದೆ. ಸಮಾಜ ಬಾಂಧವರು ಮತ್ತು ದಾನಿಗಳು […]