# Tags

ಉಡುಪಿ ಜಿಲ್ಲಾ ಎಸ್‌ವೈಎಸ್‌ ನಿಂದ 78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ರಕ್ಷಾ ಸಂಗಮ (78th Indipendent Celebration for SYS Udupi)

ಉಡುಪಿ ಜಿಲ್ಲಾ ಎಸ್‌ವೈಎಸ್‌ ನಿಂದ 78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ರಕ್ಷಾ ಸಂಗಮ (Udupi) ಉಡುಪಿ:  ಕೋಮುವಾದ ರಾಷ್ಟ್ರದ ಅಭಿವೃದ್ಧಿಗೆ ಮಾರಕವಾಗಿದ್ದು ಕೋಮವಾದವನ್ನು ಅಳಿಸಿ ಪ್ರೀತಿ ಬೆಳೆಸೋಣ ಎಂದು  ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಮುಶಾವರ ಸದಸ್ಯರಾದ ಶೆೃಖುನಾ ಅಲ್ ಹಾಜ್ ಉಸ್ಮಾನ್ ಫೆೃಝಿ ಹೇಳಿದರು. ಗುರುವಾರ 78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಎಸ್ ವೈಎಸ್ ಆಯೋಜಿಸಿದ ರಾಷ್ಟ್ರ ರಕ್ಷಾ ಸಂಗಮವನ್ನು ಉದ್ಘಾಟಿಸಿ ಮಾತನಾಡಿದರು. ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶದ ಭವ್ಯ […]