ಉಡುಪಿ ಮಲಬಾರ್ ಗೋಲ್ಡ್ನಿಂದ ರಕ್ತದಾನ ಶಿಬಿರ- ರಕ್ತದಾನಿಗಳಿಗೆ ಸನ್ಮಾನ
ಉಡುಪಿ ಮಲಬಾರ್ ಗೋಲ್ಡ್ನಿಂದ ರಕ್ತದಾನ ಶಿಬಿರ- ರಕ್ತದಾನಿಗಳಿಗೆ ಸನ್ಮಾನ ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವುದರಿಂದ ಇದು ರಕ್ತದಾನಿಗಳ ಜಿಲ್ಲೆಯಾಗಿ ಮೂಡಿಬಂದಿದೆ. ಈ ಮೂಲಕ ಇಲ್ಲಿನ ರಕ್ತದಾನಿಗಳು ಬೇರೆಯವರಿಗೆ ಪ್ರೇರಣೆಯಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ ಹೇಳಿದ್ದಾರೆ. ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಇದರ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ರವಿವಾರ ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ಹಮ್ಮಿಕೊಳ್ಳಲಾದ ರಕ್ತ […]