# Tags

ತಮಿಳುನಾಡಿನಲ್ಲಿ ಸಮಾನತೆಯ ಯುಗ ಆರಂಭ: ಮೂವರು ಮಹಿಳಾ ಅರ್ಚಕರನ್ನು ನೇಮಿಸಲು ನಿರ್ಧಾರ

ತಮಿಳುನಾಡಿನಲ್ಲಿ ಸಮಾನತೆಯ ಯುಗ ಆರಂಭ: ಮೂವರು ಮಹಿಳಾ ಅರ್ಚಕರನ್ನು ನೇಮಿಸಲು ನಿರ್ಧಾರ  ತಮಿಳುನಾಡು: ತಮಿಳುನಾಡಿನ ಕೆಲವು ದೇವಸ್ಥಾನಗಳಲ್ಲಿ ಪೂಜೆ ಮಾಡಲು ಸಹಾಯಕ ಅರ್ಚಕರನ್ನು ನೇಮಿಸಲು ಸರ್ಕಾರ ನಿರ್ಧರಿಸಿದ್ದು, ಮಹಿಳೆಯರಿಗೆ ಪೌರೋಹಿತ್ಯ ಮಾಡಲು ಎಂ.ಕೆ.ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಹೊಸ ಅವಕಾಶ ಕಲ್ಪಿಸಲು ಮುಂದಾಗಿದೆ.  ಮಹಿಳೆಯರಾದ ಕೃಷ್ಣವೇಣಿ, ಎಸ್.ರಮ್ಯಾ ಮತ್ತು ಎನ್. ರಂಜಿತಾ ಅವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿನಿಧಿ ಇಲಾಖೆಯಡಿ ಕಾರ್ಯನಿರ್ವಹಿಸುವ ದೇವಾಲಯಗಳಲ್ಲಿ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಈ ಮೂವರು ಮಹಿಳೆಯರು ಈಗಾಗಲೇ ಶ್ರೀರಂಗಂನ ಶ್ರೀ ರಂಗನಾಥರ […]

ರಾಜ್ಯಪಾಲರು ಕೇಂದ್ರದ ಏಜೆಂಟ್‌; ಸ್ಟಾಲಿನ್

ರಾಜ್ಯಪಾಲರು ಕೇಂದ್ರದ ಏಜೆಂಟ್‌; ಹುದ್ದೆಯಲ್ಲಿರಲು ಅನರ್ಹರು: ರಾಷ್ಟ್ರಪತಿಗೆ ಸಿಎಂ ಸ್ಟಾಲಿನ್ ಪತ್ರ ತಮಿಳುನಾಡು : ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ವಿರುದ್ಧ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಮತ್ತೊಮ್ಮೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ. ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದಿರುವ ಸ್ಟಾಲಿನ್ ಅವರು, ”ರಾಜ್ಯಪಾಲ ಆರ್‌ಎನ್ ರವಿ ಅವರು ರಾಜ್ಯದಲ್ಲಿ ರಾಜಕೀಯ ಎದುರಾಳಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಉರುಳಿಸಲು ಕಾಯುತ್ತಿದ್ದಾರೆ ಮತ್ತು ಅಕಾಶಗಳನ್ನು ಹುಡುಕುತ್ತಿದ್ದಾರೆ. ಹಾಗಾಗಿ ಅವರು ಸಾಂವಿಧಾನಿಕ ಹುದ್ದೆಯಲ್ಲಿ ಮುಂದುವರಿಯಲು ಯೋಗ್ಯರಲ್ಲ. ಅವರನ್ನು […]