ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಬೆಳ್ಳಿ ಹಬ್ಬದ ಸಂಭ್ರಮ( Jayashree Krishna Environmental Society celebrates silver jubilee)
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಬೆಳ್ಳಿ ಹಬ್ಬದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಕೆ.ಜೆ.ಜಾರ್ಜ್, ಸಚಿವ ಯುಟಿ ಖಾದರ್ (Mangaluru) ಮಂಗಳೂರು: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ರಾಜ್ಯದಲ್ಲೇ ಮಾದರಿಯ ಕೆಲಸಗಳನ್ನು ಮಾಡಿರುವವರಲ್ಲಿ ಅಗ್ರರ ಸ್ಥಾನಿಯಾಗಿದ್ದಾರೆ. ಸಮಿತಿಯ ಕೊಡುಗೆ ಗಮನಾರ್ಹವಾಗಿದೆ ರಾಜ್ಯ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಮಂಗಳೂರಿನ ಕುದ್ಗುಲ್ ರಂಗರಾವ್ ಪುರಭವನದಲ್ಲಿ ಭಾನುವಾರ ಸಂಜೆ ನಡೆದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಕರಾವಳಿ […]


