# Tags

ನಾಲ್ವನ್ನು ಹತ್ಯೆ ಗೈದಿದ್ದ RPF ಪೇದೆಯಿಂದ ಬುರ್ಖಾಧಾರಿ ಮಹಿಳೆಗೆ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ : ತನಿಖೆಯಿಂದ ಬಹಿರಂಗ  

ನಾಲ್ವನ್ನು ಹತ್ಯೆ ಗೈದಿದ್ದ RPF ಪೇದೆಯಿಂದ ಬುರ್ಖಾಧಾರಿ ಮಹಿಳೆಗೆ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ : ತನಿಖೆಯಿಂದ ಬಹಿರಂಗ    ಮುಂಬಯಿ: ಜೈಪುರ –ಮುಂಬೈ ಎಕ್ಸ್ ಪ್ರೆಸ್ ವೇ ರೈಲಿನಲ್ಲಿ ನಾಲ್ವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಆರ್ ಪಿಎಫ್ ಪೇದೆ ಅದೇ ರೈಲಿನಲ್ಲಿ ಬುರ್ಖಾಧಾರಿ ಮಹಿಳೆಗೆ “ಜೈ ಮಾತಾ ದಿ” ಎಂದು ಘೋಷಣೆ ಕೂಗುವಂತೆ ಆಗ್ರಹಿಸಿದ್ದಾನೆ ಎಂದು ತನಿಖೆಯ ವೇಳೆ ಬಯಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣದ ಕುರಿತು ತನಿಖೆ ನಡೆಸುವ ಬೊರಿವಲಿ ರೈಲ್ವೇ ಪೊಲೀಸರು, […]

ಪಶ್ಚಿಮ ಬಂಗಾಳದ ಒಂಡಾಗ್ರಾಮ್ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲುಗಳು ಪರಸ್ಪರ ಢಿಕ್ಕಿ

ಪ.ಬಂಗಾಳ: ಜೂ. 2ರಂದು ದೇಶದ ಇತಿಹಾಸದಲ್ಲಿ ಎರಡನೇ ಅತೀ ದೊಡ್ಡ ರೈಲು ಅಪಘಾತ ಒಡಿಶಾದಲ್ಲಿ ನಡೆದಿತ್ತು. ಸುಮಾರು 292 ಮಂದಿಯ ಬಲಿ ತೆಗೆದ ಈ ರೈಲು ದುರಂತದ ಕಹಿ ಘಟನೆ ಮಾಸುವ ಮುನ್ನವೇ ಇನ್ನೊಂದು ದುರಂತ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.  ಬಂಕುರ ಜಿಲ್ಲೆ ಒಂಡಾಗ್ರಾಮ್ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲುಗಳು ಪರಸ್ಪರ ಢಿಕ್ಕಿಯಾಗಿ ರವಿವಾರ ಮುಂಜಾನೆ 4 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಯಾವುದೇ ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರೈಲುಗಳ ಡಿಕ್ಕಿ ಹಿನ್ನಲೆಯಲ್ಲಿ ಹಳಿಗಳು ಹಾಳಾಗಿದ್ದು, […]

ಒಡಿಶಾ ಭೀಕರ ರೈಲು ದುರಂತ : ಮೃತರ ಸಂಖ್ಯೆ 233ಕ್ಕೆ ಏರಿಕೆ

ಭುವನೇಶ್ವರ: ಒಡಿಶಾದ ಬಾಲಸೋರ್   ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ  ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದು (ಜೂ.03) ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ. ಇನ್ನು ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ. ಬಹನಾಗಾ ರೈಲು […]