# Tags

“ಗಬ್ಬರ್ ಸಿಂಗ್” ತುಳು ಸಿನಿಮಾ ಮಾಚ್೯ 22 ರಂದು  ತೆರೆಗೆ (Gabbar Singh tulu cinema release on march 24)

“ಗಬ್ಬರ್ ಸಿಂಗ್” ತುಳು ಸಿನಿಮಾ ಮಾಚ್೯ 22 ರಂದು  ತೆರೆಗೆ ಮಂಗಳೂರು: ಟೈಟಲ್, ಪೋಸ್ಟರ್  ನಿಂದಲೇ ಕುತೂಹಲ ಕೆರಳಿಸಿರೋ “ಗಬ್ಬರ್ ಸಿಂಗ್” ತುಳು ಚಲನಚಿತ್ರ ಮಾಚ್೯ 22  ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು  ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು (Sathish Poojaru Barkuru) ತಿಳಿಸಿದ್ದಾರೆ.   ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.   ನಾಯಕ […]

ಬಿಗ್‌ ಬಾಸ್‌ ರೂಪೇಶ್‌ ಶೆಟ್ಟಿ ನಟನೆ, ನಿರ್ದೇಶನದ “ಸರ್ಕಸ್” ತುಳು ಚಿತ್ರ ಬಿಡುಗಡೆ*

*ಬಿಗ್ ಬಾಸ್ ರೂಪೇಶ್ ಶೆಟ್ಟಿ ನಟನೆ, ನಿರ್ದೇಶನದ “ಸರ್ಕಸ್” ತುಳು ಚಿತ್ರ ಬಿಡುಗಡೆ* ಮಂಗಳೂರು: ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ  “ಸರ್ಕಸ್” ತುಳು ಸಿನಿಮಾ ಶುಕ್ರವಾರ ಬೆಳಗ್ಗೆ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪ್ರೋತ್ಸಾಹ ನೀಡುತ್ತಿರುವುದು ಖುಷಿಯ ವಿಚಾರ […]

ರೂಪೇಶ್ ಶೆಟ್ಟಿಯ ‘ಸರ್ಕಸ್’: ಮೂಡಬಿದ್ರಿ ಆಳ್ವಾಸ್‌ನಲ್ಲಿ ಟ್ರೇಲರ್ ಬಿಡುಗಡೆ

‘ಬದುಕಿನ ಸರ್ಕಸ್ ಸಿನಿಮಾದಲ್ಲಿ ನೋಡಿ’ ವಿದ್ಯಾಗಿರಿ(ಮೂಡುಬಿದಿರೆ): ‘ಬದುಕು ಒಂದು ಸರ್ಕಸ್. ಸಿನಿಮಾ ಪ್ರಪಂಚ ಮತ್ತೊಂದು ವಿಭಿನ್ನ ಸರ್ಕಸ್. ನೀವು ಬದುಕಿನ ಸರ್ಕಸ್ ಅನ್ನು ಸಿನಿಮಾ ‘ಸರ್ಕಸ್’ ನಲ್ಲಿ ನೋಡಿ ನಲಿದಾಡಬಹುದು’ ಎಂದು ಬಿಗ್‌ಬಾಸ್ ವಿಜೇತ, ನಟ, ನಿರ್ದೇಶಕ ರೂಪೇಶ್ ಶೆಟ್ಟಿ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ಫಿಲ್ಮ್ ಸೊಸೈಟಿ ಮತ್ತು ತುಳು ಸಂಘದÀ ಸಹಯೋಗದಲ್ಲಿ  ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕಿಕ್ಕಿರಿದು ತುಂಬಿದ್ದ ಯುವ ಪ್ರೇಕ್ಷಕರ ಕರಾಡತನದ ನಡುವೆ ‘ಸರ್ಕಸ್’ ತುಳು ಸಿನಿಮಾದ […]

ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ*

ಮ೦ಗಳೂರು: ಎಸ್ ಎಲ್  ವಿ ಪ್ರೊಡಕ್ಷನ್ ಹೌಸ್  ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ  ವಿಭಿನ್ನ ಕಥಾವಸ್ತು ಒಳಗೊ೦ಡಿರುವ “ಬೇರ“ಕನ್ನಡ ಚಲನಚಿತ್ರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಗೊಂಡಿತು. ಚಲನ ಚಿತ್ರ ನಿರ್ಮಾಪಕ,ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಇಂದು ಕರ್ನಾಟಕ ರಾಜ್ಯದಾದ್ಯಂತ ಬೇರ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಹಿಂದೂ ಮುಸ್ಲಿಮರ ಬಾಂಧವ್ಯದ ಕತೆ ಇರುವುದಾಗಿ ನಿರ್ದೇಶಕರು […]