# Tags

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ ಇದರ ೩೭ನೇ ವರ್ಷದ ಗಣೇಶನ ವಿಸರ್ಜನೆ (37th Uchila Sri Sarvajanika Ganeshothsava)

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ ಇದರ 37ನೇ ವರ್ಷದ ಗಣೇಶನ ವಿಸರ್ಜನೆ (Uchila)ಉಚ್ಚಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ ಇದರ 37ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣೇಶ ಮೂರ್ತಿಯ ವಿಸರ್ಜನೆಯು ಉಚ್ಚಿಲ ಶ್ರೀ ಬದ್ದಿಜೆ ಮಠದ ಪುಷ್ಕರಣಿಯಲ್ಲಿ ವಿಸರ್ಜನೆಗೊಳಿಸಲಾಯಿತು.   ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಮತ್ತು ವೇದಮೂರ್ತಿ ವಿಷ್ಣುಮೂರ್ತಿ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಕಳೆ ಶನಿವಾರ ಬೆಳಿಗ್ಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಬಳಿಯ ಶ್ರೀಮತಿ ಶಾಲಿನಿ ಡಾ. ಜಿ ಶಂಕರ್‌ ತೆರೆದ ಸಭಾಂಗಣದ ಶ್ರೀ ಲಕ್ಷ್ಮಿ ಮಂಟಪದಲ್ಲಿ […]