# Tags

ಉಡುಪಿ : ಲಾರಿಗೆ ಬೈಕ್ ಡಿಕ್ಕಿ ಸವಾರ ಸಾವು (Udupi accident – One death)

ಉಡುಪಿ : ಲಾರಿ-ಬೈಕ್ ಅಪಘಾತ – ಸವಾರ ಮೃತ್ಯು (Udupi) ಉಡುಪಿ : ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್‌) ಅ.18ರ ಗುರುವಾರದಂದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಇಳಿಸಿದ ಘಟನೆ ನಡೆದಿದೆ. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ […]