# Tags

ಉಡುಪಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕೋಟ ಒತ್ತಾಯ (Kora demands CM Siddaramaiahʼs resignation)

 ಉಡುಪಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕೋಟ ಒತ್ತಾಯ (Udupi) ಉಡುಪಿ: ಆವತ್ತು ಸಿಎಂ ಆಗಿದ್ದ ಯಡಿಯೂರಪ್ಪ ಅವರ ವಿರುದ್ಧ ತನಿಖೆಗೆ ಕೋರ್ಟ್ ಅನುಮತಿ ನೀಡಿದಾಗ ಸಿದ್ದರಾಮಯ್ಯನವರು ಯಡಿಯೂರಪ್ಪನವರ ರಾಜೀನಾಮೆ ಕೇಳಿದ್ದರು. ಪಾರದರ್ಶಕ ತನಿಖೆ ನಡೆಯಬೇಕಾದರೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಅದೇ ಮಾನದಂಡವನ್ನು ಇವತ್ತು ಮುಖ್ಯಮಂತ್ರಿ ಅವರು ಅನುಸರಿಸಿ ರಾಜೀನಾಮೆ ನೀಡಬೇಕು ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ ಮಾಡಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮುಡ ಹಗರಣದಲ್ಲಿ ಹೈಕೋರ್ಟ್ […]