# Tags

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಉಡುಪಿ ಜಿಲ್ಲಾಡಳಿತ ಪೂರ್ವ ಸಿದ್ಧತೆ (Udupi dist administration pre – preparation for SSLC Examination)

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಉಡುಪಿ ಜಿಲ್ಲಾಡಳಿತ ಪೂರ್ವ ಸಿದ್ಧತೆ  ಉಡುಪಿ, ಮಾರ್ಚ್‌ 23: ಉಡುಪಿ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸಲು ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದ್ದು, ಜಿಲ್ಲೆಯ 272 ಶಾಲೆಗಳಿಂದ 14,331 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆಯನ್ನು ನಡೆಸಲು ಒಟ್ಟು 806 ಮಂದಿಯನ್ನು ನೇಮಿಸಲಾಗಿದೆ.  ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು ಮತ್ತು ಕೊಠಡಿ ಮೇಲ್ವಿಚಾರಕರಿಗೆ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಉತ್ತರ  ಪತ್ರಿಕೆಗಳನ್ನು […]

ಕರಾವಳಿ ಬೈಪಾಸ್ – ಮಲ್ಪೆ ರಾ.ಹೆ. ಕಾಮಗಾರಿ; ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ (Malpe – Karavali bypass road : (Central Minister Shobha Karandlaje harassed by fisherman leaders)

ಕರಾವಳಿ ಬೈಪಾಸ್ – ಮಲ್ಪೆ ರಾ.ಹೆ. ಕಾಮಗಾರಿ; ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ  ಉಡುಪಿ: ಮಲ್ಪೆ ಬಂದರನ್ನು ಸಂಪರ್ಕಿಸುವ ಪ್ರಮುಖ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Central Minister Shobha Karandlaje) ವಿರುದ್ಧ ಮೀನುಗಾರ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆ ಆರಂಭವಾಗುತ್ತಿದ್ದಂತೆ ಮಾತು […]

ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (All eligible benificiaries of Yuvanidhi Yojana : Udupi DC)

ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ, ಡಿಸೆಂಬರ್ 26 : ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi DC DR K Vidhyakumari) ಹೇಳಿದರು.  ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ […]

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದ ಉಚ್ಚಿಲ ದಸರಾಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿಯವರಿಂದ (Udupi dc dr̤ vidyakumari)ಚಾಲನೆ

 ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದ ಉಚ್ಚಿಲ ದಸರಾಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿಯವರಿಂದ ಚಾಲನೆ   ಉಚ್ಚಿಲ (uchila dasara):ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ವೈಭವದ ಉಚ್ಚಿಲ ದಸರಾಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿಯವರಿಂದ ಚಾಲನೆ  ನೀಡಿದರು.  ಈ ಸಂದರ್ಭ ಮಾತನಾಡಿದ ಅವರು ಮಾತನಾಡಿ,    ಭಕ್ತಿಭಾವದ ಸಂಭ್ರಮವನ್ನು ನವರಾತ್ರಿಯ ಸಂದರ್ಭ ಕಾಣಬಹುದಾಗಿದೆ. ಉಚ್ಚಿಲ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ. ಸರಕಾರದಿಂದಲೂ ಅನುದಾನದ ಸಹಾಯ ನೀಡಲಾಗಿದೆ. ದಸರಾ ದೇಶದಾದ್ಯಂತ ನಡೆಯುತ್ತಿದೆ. […]

ಉಡುಪಿ ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣಾಪುರ ಶ್ರೀಪಾದರಿಂದ ಅರ್ಘ್ಯ ಪ್ರದಾನ

ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣಾಪುರ ಶ್ರೀಪಾದರಿಂದ ಅರ್ಘ್ಯ ಪ್ರದಾನ, ಸಂಭ್ರಮದ ಕೃಷ್ಣಾಷ್ಠಮಿ ಉಡುಪಿ: ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣನ ಅವತಾರ ಗಳಿಗೆಯಲ್ಲಿ ಕೃಷ್ಣನಿಗೆ ಪ್ರಧಾನ ಅರ್ಘ್ಯ ಪ್ರದಾನ ಮಾಡಿದ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ನಂತರ ಹೊರಗೆ ತುಳಸಿಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಪ್ರದಾನ ಮಾಡಿದರು.   ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮತ್ತು ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದಲೂ ಅರ್ಘ್ಯ ಪ್ರದಾನ ನಡೆಯಿತು.   ಬಳಿಕ ಸಾರ್ವಜನಿಕರಿಂದ […]

ಭಾರಿ ಮಳೆ: ನಾಳೆ (ಜು. 26) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ: ನಾಳೆ (ಜು. 26) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 26 ರಂದು ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ  ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.   ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, […]

ಪರಿಷ್ಕೃತ ಆದೇಶ: ನಾಳೆ (ಜು25) ಉಡುಪಿ ಜಿಲ್ಲೆಯ ಪದವಿ, ಡಿಪ್ಲೋಮಾ ಕಾಲೇಜುಗಳಿಗೂ ರಜೆ ಘೋಷಣೆ

ಪರಿಷ್ಕೃತ ಆದೇಶ: ನಾಳೆ (ಜು25) ಉಡುಪಿ ಜಿಲ್ಲೆಯ ಪದವಿ, ಡಿಪ್ಲೋಮಾ ಕಾಲೇಜುಗಳಿಗೂ ರಜೆ ಘೋಷಣೆಉಡುಪಿ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜುಲೈ 24 ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಉಲ್ಲೇಖ(2) ರಂತೆ ಘೋಷಿಸಲಾಗಿರುತ್ತದೆ. ಮುಂದುವರಿದು ಉಲ್ಲೇಖ(3)ರಂತೆ […]

ಸಮುದ್ರ ಕಿನಾರೆ, ಜಲಪಾತ ಪ್ರದೇಶಗಳಿಗೆ ತೆರಳದಂತೆ ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ ; ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಎಂಐಟಿ 2023 ಹೊಸ ಶೈಕ್ಷಣಿಕ ವರ್ಷ ಆರಂಭ – ಶ್ರೀಮತಿ ವಿದ್ಯಾ ಕುಮಾರಿ, ಉಡುಪಿ ಜಿಲ್ಲಾಧಿಕಾರಿಯವರಿಂದ ಉದ್ಘಾಟನೆ.

ಎಂಐಟಿ 2023 ಹೊಸ ಶೈಕ್ಷಣಿಕ ವರ್ಷ ಆರಂಭ – ಶ್ರೀಮತಿ ವಿದ್ಯಾ ಕುಮಾರಿ, ಉಡುಪಿ ಜಿಲ್ಲಾಧಿಕಾರಿಯವರಿಂದ ಉದ್ಘಾಟನೆ. ಮಣಿಪಾಲ: ಪ್ರತಿಷ್ಠಿತ ಭಾರತೀಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು 17 ಜುಲೈ 2023 ರಂದು ಉದ್ಘಾಟಿಸಲಾಯಿತು.   ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ವಿದ್ಯಾ ಕುಮಾರಿಯವರು    ಸಮಾರಂಭವನ್ನು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ರಾಷ್ಟ್ರ ನಿರ್ಮಾಣ ಪ್ರಕ್ರಿಯೆಗೆ ಸಂಸ್ಥೆ ನೀಡುವ  ಅದ್ಭುತ ಕೊಡುಗೆಗಾಗಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.    ಉಡುಪಿ […]

ಸಫಾಯಿ ಕರ್ಮಚಾರಿಗಳಿಗೆ ಸರಕಾರದ ಯೋಜನೆಗಳ ಪ್ರಯೋಜನ ಒದಗಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

          ಉಡುಪಿ : ಸಫಾಯಿ ಕರ್ಮಚಾರಿಗಳಿಗೆ ಸರಕಾರದ ವಿವಿದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಫಲಾನುಭವಿಗಳನ್ನಾಗಿಸಿ ಅವರುಗಳು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಸಫಾಯಿ ಕರ್ಮಚಾರಿಗಳ ಪುರ್ನವಸತಿ ಸೇರಿದಂತೆ ಅವರುಗಳು ಕಲ್ಯಾಣಾಭಿವೃದ್ದಿಗಾಗಿ ಸರಕಾರ  ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ. […]

  • 1
  • 2