Tag: UDUPI DIST MINISTER RIZWAN ARSHAD

ರಾಜಕೀಯ

ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ : ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ (People’s problems will be solved on the spot: In-charge Minister Rizwan Arshad)

ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ :  ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಪ್ರಜಾಸೇವೆ ಉದ್ಘಾಟನೆ (Udupi) ಉಡುಪಿ : ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲು ಸರಕಾರವು ಮಹತ್ವಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸುವುದರೊಂದಿಗೆ ಆ ಮೂಲಕ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ […]

eMedia Kannada  @2025. All Rights Reserved.