ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ (There is a need for feerless journalism today : Udupi DC Dr. Vidyakumari)
ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ (Udupi) ಉಡುಪಿ, ಅ.22: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ […]