# Tags

ವಡ್ಡರ್ಸೆ- ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತೋತ್ಸವ (Vaddarse : 170th Birth Anniversary of Brahma Shree Narayana Guru)

ವಡ್ಡರ್ಸೆ– ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತೋತ್ಸವ  (Kota) ಕೋಟ: ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ವಡ್ಡರ್ಸೆ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತೋತ್ಸವ ಕಾರ್ಯಕ್ರಮ ಮಧುವನದ ಶ್ರಿದೇವಿ ಕಾಂಪ್ಲೆಕ್ಸ್ ಎದುರು ಜರಗಿತು. ಬಿಲ್ಲವ ಸಮುದಾಯದ ಶ್ರೀಗಳಾದ ನಿಪ್ಪಾಣಿಯ ಶ್ರೀ ಶ್ರೀ ಅರುಣಾನಂದ ಸ್ವಾಮೀಜೀ ಆಶೀರ್ವಚನ ನೀಡಿ ಶುಭಹಾರೈಸಿದರು.   ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸಂಘದ ವತಿಯಿಂದ […]