# Tags

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ (Congress State convention in Mangaluru on 17th Feb: Ex Minister Sorake)

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಕಾಪುವಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ ಕಾಪು, ಫೆ. 15 : ಫೆ. 17ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ನಡೆಯಲಿದ್ದು, ಕಾಪು ಕ್ಷೇತ್ರದಿಂದ ಐದು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ (EX Minister Vinaya Kumar Sorake) ಹೇಳಿದ್ದಾರೆ. ಅವರು ಗುರುವಾರ ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಮತ್ತು […]