Tag: VIVE PRESIDENT OF INDIA C P RADHAKRISHNAN

ಧಾರ್ಮಿಕ

ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ (Vice President C who had darshan of Shri Manjunath Swami at Dharamsthala. P. Radhakrishnan)

ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್  ಉಪರಾಷ್ಟ್ರಪತಿ ಅವರನ್ನು ಸ್ವಾಗತಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ   (Dharmastala) ಧರ್ಮಸ್ಥಳ, ಮೇ 31: ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಭಾನುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪರಾಷ್ಟ್ರಪತಿಗಳನ್ನು ದೇಗುಲದಲ್ಲಿದಲ್ಲಿ ಸ್ವಾಗತಿಸಿದರು. ದೇವಸ್ಥಾನಕ್ಕೆ  ಆಗಮಿಸಿದ […]

eMedia Kannada  @2025. All Rights Reserved.