# Tags

ಕಟಪಾಡಿಯ ತ್ರಿಶಾ ವಿದ್ಯಾ ಪಿ.ಯು ಕಾಲೇಜು: ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮ.

ಕಟಪಾಡಿಯ ತ್ರಿಶಾ ವಿದ್ಯಾ ಪಿ.ಯು ಕಾಲೇಜು: ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮ. ಉಡುಪಿ: “ಸತತ ಪರಿಶ್ರಮ ಇದ್ದಾಗ ಮಾತ್ರ ಗೆಲುವು ಸಾಧ್ಯ. ಪ್ರಸ್ತುತ ಜಗತ್ತಿನಲ್ಲಿ ಯಾವುದೇ ಕ್ಷೇತ್ರದಲ್ಲಾದರೂ ಅವಕಾಶಗಳು ಬಹಳಷ್ಟಿವೆ. ಅದನ್ನು ಸಾಧಿಸಲು ಛಲ ಹಾಗೂ ಪ್ರಯತ್ನ ಬೇಕು. ಶಿಕ್ಷಣ ಮಾತ್ರ ವಿದ್ಯಾರ್ಥಿಯ ಜೀವನವನ್ನು ಬೆಳಗಿಸುವಂತದ್ದು. ಜೊತೆಗೆ ಬದಲಾವಣೆಗಳಿಗೆ ಹೊಂದಿಕೊಂಡು ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತೇವೆ ಅನ್ನುವುದು ನಿರ್ಣಾಯಕ. ದೈಹಿಕ ಹಾಗೂ ಮಾನಾಸಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ವಿದ್ಯಾರ್ಥಿಯು ಪ್ರಬುದ್ಧನಾಗಲು ಸಾಧ್ಯ” ಎಂದು ತ್ರಿಶಾ ಸಂಸ್ಥೆಯ ಸಂಸ್ಥಾಪಕ ಸಿ. ಎ  […]