# Tags

  ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Action of Cancelation of Kanchinadka Toll gate : Minister Laxmi Hebbalkar)

ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ   ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ : ಲಕ್ಷ್ಮೀ ಹೆಬ್ಬಾಳ್ಕರ್ ‌ (Padubidri) ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.  ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ […]

  ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ (Inaguration of Padubidri Sahakari society’s Hejamady Branch)

  ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ– ಹೆಜಮಾಡಿ ಶಾಖೆ ಉದ್ಘಾಟನೆ   (Padubidri) ಪಡುಬಿದ್ರಿ, ಫೆ 18: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ   ಭಾನುವಾರ ಪೂರ್ವಾಹ್ನ 10 ಗಂಟೆಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವೈ ಸುಧೀರ್‌ ಕುಮಾರ್ (Padubidri Sahakari society’s President Y Sudheer Kumar) ವಹಿಸಿದ್ದರು. ಹೆಜಮಾಡಿ ಪೇಟೆಯಿಂದ ಹೆಜಮಾಡಿ  ಶಾಖೆಯಯವರೆ ಗಣ್ಯರನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.   […]