# Tags

ಎಲ್ಲೂರು ಗ್ರಾ.ಪಂ. ಅಧ್ಯಕ್ಷರಾಗಿ ರವಿರಾಜ್ ರಾವ್, ಉಪಾಧ್ಯಕ್ಷರಾಗಿ ಉಷಾ ಎನ್. ಅವಿರೋಧ ಆಯ್ಕೆ

ಎಲ್ಲೂರು ಗ್ರಾ.ಪಂ. ಅಧ್ಯಕ್ಷರಾಗಿ ರವಿರಾಜ್ ರಾವ್, ಉಪಾಧ್ಯಕ್ಷರಾಗಿ ಉಷಾ ಎನ್. ಅವಿರೋಧ ಆಯ್ಕೆ  ಕಾಪು : ಎಲ್ಲೂರು ಗ್ರಾ.ಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ರವಿರಾಜ್ ರಾವ್ ಮತ್ತು ಉಪಾಧ್ಯಕ್ಷರಾಗಿ ಉಷಾ ಎನ್.  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  14 ಸದಸ್ಯ ಬಲದ ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ 9 ಹಾಗೂ ಕಾಂಗ್ರೆಸ್ ಬೆಂಬಲಿತ 5 ಸದಸ್ಯರಿದ್ದಾರೆ.  ಸಾಮಾನ್ಯ ಮೀಸಲಿನಡಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ರವಿರಾಜ್ ರಾವ್ ಮತ್ತು ಉಪಾಧ್ಯಕ್ಷ ಹುದ್ದೆಗೆ ಹಿಂದುಳಿದ ವರ್ಗ ಅ ಮಹಿಳೆ ಮೀಸಲಿನಡಿ ಉಷಾ ಎನ್. […]

ಎಲ್ಲೂರು ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ವಾರ್ಷಿಕ ಭಜನಾ ಮಂಗಳೋತ್ಸವ ಸಂಪನ್ನ

ಎಲ್ಲೂರು ಶ್ರೀ ಪಾಂಡುರಂಗ ಭಜನಾ ಮಂಡಳಿಯ ಆಯೋಜನೆಯಲ್ಲಿ ಕೇಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ  ವಾರ್ಷಿಕ ಭಜನಾ ಮಂಗಳೋತ್ಸವ ವಿಜೃಂಭಣೆಯಿಂದ ನೆರವೇರಿತು.   ಭಜನಾ ಸೇವೆಯಲ್ಲಿ ಜಿಲ್ಲೆಯ 22 ಭಜನಾ ತಂಡಗಳು ಪಾಲ್ಗೊಂಡಿದ್ದವು.  ಜಾನಪದ ವಿದ್ವಾಂಸ ಕೆ ಎಲ್ ಕುಂಡಂತಾಯ, ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಕೆ. ಲಕ್ಷ್ಮೀನಾರಾಯಣ ರಾವ್ ದಂಪತಿಗಳು, ನಿವೃತ್ತ ಪ್ರಾಚಾರ್ಯ ನಾಗರತ್ನ ರಾವ್ ದಂಪತಿಗಳು, ಕಮಲಾವತಿ ಉಡುಪಿ, ಸತೀಶ್ ಕುತ್ಯಾರ್, ಪ್ರೀತಿ ಸಂತೋಷ್ ಭಂಡಾರಿ ಕಟಪಾಡಿ, ಅರುಣ್ ಶೆಟ್ಟಿ ಕುತ್ಯಾರು, ಶ್ರೀನಿವಾಸ್ ಭಾಗವತರು, […]